Home ನಮ್ಮ ಕರಾವಳಿ ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ: ಅನಿಲ ಸೋರಿಕೆ ವಾಹನ ಸಂಚಾರ ಸ್ಥಗಿತ

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ: ಅನಿಲ ಸೋರಿಕೆ ವಾಹನ ಸಂಚಾರ ಸ್ಥಗಿತ

ಮಂಗಳೂರು: ಗ್ಯಾಸ್ ಸಾಗಿಸುತ್ತಿದ್ದ ಬುಲೆಟ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ ಸಮೀಪ ಗುರುವಾರದಂದು ಸಂಭವಿಸಿದೆ.

- Advertisement -

ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಿರಾಡಿ ಘಾಟ್ ಮೂಲಕ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಘಟನೆಯಲ್ಲಿ ಚಾಲಕ ಟ್ಯಾಂಕರ್ ಒಳಗೆ ಸಿಲುಕೊಕೊಂಡಿದ್ದು, ಹೊರತೆಗೆಯಲು ಎರಡು ಗಂಟೆಗೂ ಅಧಿಕ ಕಾಲ ಹರಸಾಹಸಪಡಬೇಕಾಯಿತು.

- Advertisement -
- Advertisment -

Most Popular