Home ನಮ್ಮ ಕರಾವಳಿ ನೆಲ್ಯಾಡಿ: ತಡೆಗೋಡೆಗೆ ಡಿಕ್ಕಿ ಹೊಡೆದ ಲಾರಿ:ಚಾಲಕ ಸಾವು, ನಿರ್ವಾಹಕ ಗಂಭೀರ

ನೆಲ್ಯಾಡಿ: ತಡೆಗೋಡೆಗೆ ಡಿಕ್ಕಿ ಹೊಡೆದ ಲಾರಿ:
ಚಾಲಕ ಸಾವು, ನಿರ್ವಾಹಕ ಗಂಭೀರ

ಉಪ್ಪಿನಂಗಡಿ: ಸಿಮೆಂಟು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಲಾರಿ ಚಾಲಕ ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಸಮೀಪ ನಡೆದಿದೆ.

- Advertisement -

ಲಾರಿ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತ ಪಟ್ಟಿದ್ದು, ನಿರ್ವಾಹಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
- Advertisment -

Most Popular