ಬೆಳ್ತಂಗಡಿ: ಬಡಿಗೆಯಿಂದ ಬಡಿದು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಇಂದು ಸಂಜೆ ನಡೆದಿದೆ.
ತಂದೆಯನ್ನೇ ಬರ್ಬರವಾಗಿ ಮಗನೇ ಹತ್ಯೆ ಮಾಡಿದ ಘಟನೆ ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಸಂಭವಿಸಿದೆ.
- Advertisement -
ಹತ್ಯೆಯಾದ ವ್ಯಕ್ತಿಯನ್ನು ಶ್ರೀಧರ್ ಎಂದು ಗುರುತಿಸಲಾಗಿದೆ. ಮಗನೇ ತಂದೆಯನ್ನು ಕೊಲೆ ಮಾಡಿದ್ದು ಕೊಲೆ ಮಾಡಿದ ಮಗನನ್ನು ಹರೀಶ(29) ಎಂದು ಹೇಳಲಾಗಿದೆ.
ಮೃತಪಟ್ಟ ಶ್ರೀಧರಿಗೆ ಇಬ್ಬರು ಗಂಡು, ಒಬ್ಬಳು ಹೆಣ್ಣು ಮಕ್ಕಳಿದ್ದು ಹರೀಶ ಎಂಬ ಮಗ ತಂದೆಯನ್ನೇ ಕೊಲೆ ಮಾಡಿದ್ದಾನೆ.