ಮಂಗಳೂರು: ರೈಲಿನಲ್ಲಿ ಅಕ್ರಮ ಮದ್ಯ ಸಾಗಟ ಮಾಡಲು ಯತ್ನಿಸುತ್ತಿದ್ದ ತಂಡವನ್ನು ಅಬಕಾರಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ದಾದರ್ ತಿರುನಲ್ವೇಲಿ ಎಕ್ಸ್ಪ್ರೆಸ್ ರೈಲಿನಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರಿನ ಜಂಕ್ಷನ್ ರೈಲ್ವೆ ಯಲ್ಲಿ ಅಬಕಾರಿ ಮತ್ತು ರೈಲ್ವೆ ಪೊಲೀಸರ ಕಾರ್ಯಾಚರಣೆ ನಡೆಸಿದ್ದಾರೆ.
135. 750 ಲೀಟರ್ ಮದ್ಯ ವಶಕ್ಕೆ ಪಡೆದಿದ್ದು ಆರೋಪಿಗಳು ನಾಪತ್ತೆಯಾಗಿದ್ದಾರೆ.
ಈ ಬಗ್ಗೆಚಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
- Advertisement -
ಕಾರ್ಯಾಚರಣೆಯಲ್ಲಿ
ಅಬಕಾರಿ ಜಂಟಿ ಆಯುಕ್ತೆ ಶೈಲಜ ಕೋಟೆ, ದಕ್ಷಿಣ ರೈಲ್ವೆ ಮಂಗಳೂರು ನಿರೀಕ್ಷ ಅಜಯ್ ಕುಮಾರ್ ಭಾಗವಹಿಸಿದ್ದರು.