Home ನಮ್ಮ ರಾಜ್ಯ ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್ ರಾವ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್ ರಾವ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್ ರಾವ್ ನಿಧನರಾಗಿದ್ದಾರೆ.

- Advertisement -

ಸೋಮವಾರ ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರ್​ ರಾವ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.,

- Advertisement -

ತುಮಕೂರು ಮೂಲದ ಶಂಕರ್ ರಾವ್ ಅವರು ವೈವಿದ್ಯಮಯ ಪಾತ್ರಗಳನ್ನು ನಿರ್ವಹಿಸಿದ ಅಪಾರ ಅನುಭವ ಉಳ್ಳವರು. ಅದರಲ್ಲೂ ಹಾಸ್ಯ ಪಾತ್ರಗಳಲ್ಲಿ ಮಿಂಚಿ ಕನ್ನಡಿಗರನ್ನು ರಂಜಿಸಿದವರು.

- Advertisement -
- Advertisment -

Most Popular